23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

ಬೆಳ್ತಂಗಡಿ : ಬುರುಡೆ ಪ್ರಕರಣ ತನಿಖೆ ಸಂಬಂಧ ವಿಚಾರಣೆ ಮುಗಿಸಿ ನಾಲ್ವರು ಸೆ.5 ರಂದು ತಡರಾತ್ರಿ ಎಸ್.ಐ.ಟಿ ಕಚೇರಿಯಿಂದ ವಾಪಸ್ ಹೋಗಿದ್ದರು. ಮತ್ತೆ ವಿಚಾರಣೆಗಾಗಿ ಗಿರೀಶ್ ಮಟ್ಟಣ್ಣನವರ್, ಜಯಂತ್. ಟಿ, ವಿಠಲ ಗೌಡ, ಯೂಟ್ಯೂಬರ್ ಅಭಿಷೇಕ್ ನಾಲ್ಕು ಮಂದಿ ಸೆ.6 ರಂದು ಬೆಳಗ್ಗೆ 10:30 ಕ್ಕೆ ಹಾಜರಾಗಿದ್ದಾರೆ.

Related posts

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya
error: Content is protected !!