July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಇದೀಗ ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದ ಸಂತೋಷ್ ಕುಮಾರ್ ಅವರನ್ನು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣ‌ನವರ್, ಜಯಂತ್.ಟಿ ಸೇರಿ ಭೇಟಿಯಾಗಿದ್ದಾರೆ ಎನ್ನಲಾಗಿದೆ.

Related posts

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya
error: Content is protected !!