23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

ಅಂಡಿಂಜೆ: ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಇತ್ತೀಚೆಗೆ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ವೇಣೂರಿನ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ಸಂಪ್ರಿತ ಜೈನ್ ಶೇ.86.5% ಅಂಕಗಳನ್ನು ಪಡೆದು ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ವೇಣೂರು ದೇವಿಕಿರಣ್ ಕಲಾನಿಕೇತನದ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್ ರವರ ಶಿಷ್ಯೆ. ವೇಣೂರು ನವಚೇತನ ಆಂಗ್ಲ ಮಾದ್ಯಮ ಶಾಲೆಯಲ್ಲಿ ೮ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ವೇಣೂರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಅಂಡಿಂಜೆ ಎಂ.ಆರ್. ಸಂತೋಷ್ ಜೈನ್ ಮತ್ತು ಪ್ರತಿಮ ಜೈನ್ ದಂಪತಿ ಪುತ್ರಿ.

Related posts

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya
error: Content is protected !!