March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸೆ.5 ರಂದು ಬೆಳಗ್ಗೆ 11:30 ಕ್ಕೆ ಬೆಳ್ತಂಗಡಿ ಕಚೇರಿಗೆ ಆಗಮಿಸಿ ಗಿರೀಶ್ ಮಟ್ಟಣ್ಣ‌ನವರ್ , ಜಯಂತ್. ಟಿ , ಯೂಟ್ಯೂಬರ್ ಅಭಿಷೇಕ್, ಸೌಜನ್ಯ ಮಾವ ವಿಠಲ ಗೌಡ ನನ್ನು ಖುದ್ದು ವಿಚಾರಣೆ ಮಾಡಿ ರಾತ್ರಿ 11 ಗಂಟೆಗೆ ವಾಪಸ್ ಮಂಗಳೂರಿಗೆ ತೆರಳಿದ್ದಾರೆ.

ಬುರುಡೆ ಚಿನ್ನಯ್ಯ ಇಂದು ಕೋರ್ಟಿಗೆ :
ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಆ23 ರಂದು ಚಿನ್ನಯ್ಯ ನನ್ನು ಎಸ್.ಐ.ಟಿ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿಸೆ.3ರ ವರೆಗೆ ವಶಕ್ಕೆ ಪಡೆದಿದ್ದರು, ಸೆ.3ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ಸೆ6 ರ ವರೆಗೆ ಆತನನ್ನು ಎಸ್.ಐ.ಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿತ್ತು. ಶನಿವಾರ ಚಿನ್ನಯ್ಯನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಬುರುಡೆ ಪ್ರಕರರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ನ ವಿಚಾರಣೆ ಬಹುತೇಕ ಮುಗಿದಿರುವುದಾಗಿ ತಿಳಿದು ಬಂದಿದ್ದು ಎಸ್.ಐ.ಟಿ ತಂಡಈತನನ್ನು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಕಡಿಮೆಯಾಗಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಚಿನ್ನಯ್ಯನಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಗಳು ಹೆಚ್ಚಾಗಿದೆ

Related posts

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya
error: Content is protected !!