September 6, 2026
Uncategorized

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

ಶಿಶಿಲ: ದೇನೋಡಿ ಪರಿಸರದ ಪಂಡಿತರ ಮನೆ, ಲಿಂಗಪ್ಪ ಪೂಜಾರಿ, ದಾಸಪ್ಪ ಪೂಜಾರಿ, ಓಡಿಯಪ್ಪ ಗೌಡ, ಮಾಧವ ಪೂಜಾರಿ ಮತ್ತು ಸುತ್ತಮುತ್ತಲಿನ ತೋಟಗಳಿಗೆ ಸೆ.5ರಂದು ರಾತ್ರಿ ಕಾಡಾನೆ ಹಿಂಡು ದಾಳಿ ಮಾಡಿ ಅಪಾರ ನಷ್ಟ ಮಾಡಿದ್ದು, ಸೆ.6 ರಂದು ಕೂಡಾ ಇದೇ ಪ್ರದೇಶದಲ್ಲಿ ಕಾಡಾನೆ ಹಿಂಡು ಇದ್ದು ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related posts

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಅರಸಿನಮಕ್ಕಿ ಸೇವಾ ಟ್ರಸ್ಟ್ ವತಿಯಿಂದ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಿಲ್ಲದ ಕಾಡುಪ್ರಾಣಿಗಳ ಬೇಟೆ

Suddi Udaya

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya
error: Content is protected !!