July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ., ಉಡುಪಿ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಸೆ.೫ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು.

ಪದ್ಮಾವತಿ ಕುಶಾಲಪ್ಪ ರೈ ಪದ್ಮುಂಜ ಹಾಗೂ ನಂದಿನಿ ವಸಂತ್ ಶರ್ಮ ಉಜಿರೆ ಇವರನ್ನು ಸನ್ಮಾನಿಸಲಾಯಿತು.

ಸನ್ಮಾನ ಪತ್ರವನ್ನು ವಲಯದ ಮಾಜಿ ಅಧ್ಯಕ್ಷ ಸುರೇಶ್ ಬಿ ಕೌಡಂಗೆ ಹಾಗೂ ವಲಯದ ಪ್ರಧಾನ ಕಾರ್ಯದರ್ಶಿ ವಿಜಯ ಹೆಚ್. ಭಟ್ ಓದಿದರು. ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ನಿಯೋಜಿತ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ವಲಯದ ಗೌರವ ಸಲಹೆಗಾರರು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು. ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ಸ್ವಾಗತಿಸಿ, ಉಮೇಶ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ದಾಮೋದರ್ ವಂದಿಸಿದರು.

Related posts

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya
error: Content is protected !!