25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯ

ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕ, ರೋಟರಿ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ। ಅಶ್ವಿನ್ ಐ ಕೇರ್ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ ಸೆ.7ರಂದು ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು


ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿಯ ಅಧ್ಯಕ್ಷರಾದ ವಿಠ್ಠಲ್ ಶೆಟ್ಟಿ
ಉದ್ಘಾಟಿಸಿ ಶುಭ ಹಾರೈಸಿದರು ಮುಖ್ಯ ಅತಿಥಿಗಳಾಗಿ .ಐ ಕೇರ್ ಸೆಂಟರ್ ಪುತ್ತೂರುನ ಡಾ. ಅಶ್ವಿನ್. ಮತ್ತು ಡಾ. ಶಾಂತರಾಮ್ . ಮಾಹಿತಿ ನೀಡಿದರು ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀಕಾಂತ್ ಉಪಸ್ಥಿದ್ದರು
ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಮಂಜುನಾಥ್ ರೈ ಸ್ವಾಗತಿಸಿ. ಸೀನಿಯರ್ ಅರ್ವಿನ್ ಡಿ. ಸೋಜಾ ಕಾರ್ಯಕ್ರಮ ನಿರೂಪಸಿ.
ಪದ್ಮ ಕುಮಾರ್ ಧನ್ಯವಾದವಿತ್ತರು
ಸೀನಿಯರ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ವೇಣೂರು :ಬ್ರಹತ್ ಉಚಿತ ವೈದ್ಯಕೀಯ ಹೃದಯ ರೋಗ ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya
error: Content is protected !!