September 6, 2026
ಆರೋಗ್ಯ

ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕ, ರೋಟರಿ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ। ಅಶ್ವಿನ್ ಐ ಕೇರ್ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ ಸೆ.7ರಂದು ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು


ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿಯ ಅಧ್ಯಕ್ಷರಾದ ವಿಠ್ಠಲ್ ಶೆಟ್ಟಿ
ಉದ್ಘಾಟಿಸಿ ಶುಭ ಹಾರೈಸಿದರು ಮುಖ್ಯ ಅತಿಥಿಗಳಾಗಿ .ಐ ಕೇರ್ ಸೆಂಟರ್ ಪುತ್ತೂರುನ ಡಾ. ಅಶ್ವಿನ್. ಮತ್ತು ಡಾ. ಶಾಂತರಾಮ್ . ಮಾಹಿತಿ ನೀಡಿದರು ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀಕಾಂತ್ ಉಪಸ್ಥಿದ್ದರು
ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಮಂಜುನಾಥ್ ರೈ ಸ್ವಾಗತಿಸಿ. ಸೀನಿಯರ್ ಅರ್ವಿನ್ ಡಿ. ಸೋಜಾ ಕಾರ್ಯಕ್ರಮ ನಿರೂಪಸಿ.
ಪದ್ಮ ಕುಮಾರ್ ಧನ್ಯವಾದವಿತ್ತರು
ಸೀನಿಯರ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

Related posts

ಉಜಿರೆಯ SDM ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಮತ್ತು MRI ಸೇವೆ,ಬೆಳ್ತಂಗಡಿ ತಾಲೂಕಿಗೆ ದೊಡ್ಡ ವರದಾನ ದಿನೇಶ್ ಪೂಜಾರಿ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ತಂಬಾಕು ಹಾಗೂ ಮಾದಕ ದ್ರವ್ಯ ನಿರ್ಮೂಲನ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ:-

Suddi Udaya
error: Content is protected !!