25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಪೊಲೀಸ್

ಉಜಿರೆ: ಅಂಗಡಿ-ಹೋಟೆಲ್ ಗೆ ನುಗ್ಗಿದ ಕಳ್ಳರು

ಉಜಿರೆ: ಇಲ್ಲಿಯ ಮಾರಿಗುಡಿ ದೇವಸ್ಥಾನದ ಸಮೀಪ ಅಂಗಡಿ ಮತ್ತು ಹೋಟೆಲ್ ಗೆ ಕಳ್ಳರು ನುಗ್ಗಿದ ಘಟನೆ ಸೆ.6ರಂದು ನಡೆದಿದೆ.

ಬೀಗ ಮುರಿದು ಅಂಗಡಿಯಿಂದ ಮೂರು ಸಾವಿರ ಬೆಳೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಹೋಟೆಲಿನಿಂದ ಸಣ್ಣ ಪುಟ್ಟ ವಸ್ತುಗಳನ್ನು ತೆಗೆದುಕೊಂಡಿದ್ದಾರೆ ಎನ್ನುತ್ತಾರೆ ಮಾಲೀಕರು.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.

Related posts

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ನಿಡ್ಲೆ ಆನಂದ ವೇಲ್ನೇಸ್ ರೆಸಾಟ್೯ನ ಮಹಡಿಯಿಂದ ಬಿದ್ದು ನಿಡ್ಲೆಯ ಯುವಕ ಮನೀಶ್ ಮೃತ್ಯು

Suddi Udaya
error: Content is protected !!