July 23, 2026
ಅಪರಾಧ ಸುದ್ದಿಪೊಲೀಸ್

ಉಜಿರೆ: ಅಂಗಡಿ-ಹೋಟೆಲ್ ಗೆ ನುಗ್ಗಿದ ಕಳ್ಳರು

ಉಜಿರೆ: ಇಲ್ಲಿಯ ಮಾರಿಗುಡಿ ದೇವಸ್ಥಾನದ ಸಮೀಪ ಅಂಗಡಿ ಮತ್ತು ಹೋಟೆಲ್ ಗೆ ಕಳ್ಳರು ನುಗ್ಗಿದ ಘಟನೆ ಸೆ.6ರಂದು ನಡೆದಿದೆ.

ಬೀಗ ಮುರಿದು ಅಂಗಡಿಯಿಂದ ಮೂರು ಸಾವಿರ ಬೆಳೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಹೋಟೆಲಿನಿಂದ ಸಣ್ಣ ಪುಟ್ಟ ವಸ್ತುಗಳನ್ನು ತೆಗೆದುಕೊಂಡಿದ್ದಾರೆ ಎನ್ನುತ್ತಾರೆ ಮಾಲೀಕರು.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.

Related posts

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya
error: Content is protected !!