September 6, 2026
ಶಾಲಾ ಕಾಲೇಜು

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆ ಜೊತೆಗೆ ಓಣಂ ಹಬ್ಬದ ಆಚರಣೆ

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ಉಜಿರೆಯಲ್ಲಿ ಸೆ 06ರಂದು ಶಿಕ್ಷಕರ ದಿನಾಚರಣೆಯನ್ನು ಓಣಂ ಹಬ್ಬದ ಆಚರಣೆಯ ಜೊತೆಗೆ ಕಾರ್ಯಕ್ರಮ ನಡೆಸಲಾಯಿತು.


ಮೊದಲಿಗೆ ಸಂಸ್ಥೆಯ ಪ್ರಾಚಾರ್ಯ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಿ ನಂತರ ಸರ್ವಂಪಳ್ಳಿ ರಾಧಾಕೃಷ್ಣನ್ ಇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.


ಸಂಸ್ಥೆಯ ವಿದ್ಯಾರ್ಥಿನಿಯರು ಶಿಕ್ಷಕರ ದಿನಾಚರಣೆಯ ಮಹತ್ವ ಮತ್ತು ಎಸ್. ರಾಧಾಕೃಷ್ಣನ್ ಇವರ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಪ್ರಕಾಶ್ ಕಾಮತ್ ಕಾರ್ಯಕ್ರಮದ ಕುರಿತು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ವಿದ್ಯಾರ್ಥಿನಿಯರು ಓಣಂ ಹಬ್ಬದ ಆಚರಣೆಯ ಮಾಹಿತಿಯನ್ನು ನೀಡಿದ ನಂತರ ಶಿಕ್ಷಕರಿಗಾಗಿ ವಿವಿದ ಆಟೋಟ ಸ್ಪರ್ಧೆ ನಡೆಸಿದರು. ಕೊನೆಯದಾಗಿ ವಿದ್ಯಾರ್ಥಿನಿಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya
error: Content is protected !!