25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಬಂಗೇರ ಬಿ.ನಿಧನ


ಗೇರು ಕಟ್ಟೆ : ಸೆ.7.ಗೇರುಕಟ್ಟೆ ಕಳಿಯ ಗ್ರಾಮದ ಬೆರ್ಕೇತ್ತೋಡಿ ನಿವಾಸಿ ಬಿ. ಸಂಜೀವ ಬಂಗೇರ (70 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಸೆ.7 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.


ಮೃತರು, ಗೇರುಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿ, ಹೋಟೆಲ್ ಉದ್ಯಮದಲ್ಲಿ ತೊಡಗಿಸಿ ಕೊಂಡಿದ್ದರು,ಪ್ರಸ್ತುತ ಪ್ರಗತಿ ಕೃಷಿಕರಾಗಿದ್ದರು.
ಮೃತರ ಪತ್ನಿ ಬಿ.ಸೀತಾ,ಇಬ್ಬರು ಪುತ್ರ ರಲ್ಲಿ ಓರ್ವ ಕಳಿಯ ಗ್ರಾಮ ಪಂಚಾಯತ್ ಸದಸ್ಯ,ನಾಳ ದೇವಸ್ಥಾನದ ವ್ಯವಸ್ಥಾನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.,ವಸಂತ ಬಿ,ಪುತ್ರಿ ಜ್ಯೋತಿ ದಿನೇಶ್ ಪೂಜಾರಿ, ಇಬ್ಬರು ಸಹೋದರರು, ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

Related posts

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

Suddi Udaya
error: Content is protected !!