September 6, 2026
ನಿಧನ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಬಂಗೇರ ಬಿ.ನಿಧನ


ಗೇರು ಕಟ್ಟೆ : ಸೆ.7.ಗೇರುಕಟ್ಟೆ ಕಳಿಯ ಗ್ರಾಮದ ಬೆರ್ಕೇತ್ತೋಡಿ ನಿವಾಸಿ ಬಿ. ಸಂಜೀವ ಬಂಗೇರ (70 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಸೆ.7 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.


ಮೃತರು, ಗೇರುಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿ, ಹೋಟೆಲ್ ಉದ್ಯಮದಲ್ಲಿ ತೊಡಗಿಸಿ ಕೊಂಡಿದ್ದರು,ಪ್ರಸ್ತುತ ಪ್ರಗತಿ ಕೃಷಿಕರಾಗಿದ್ದರು.
ಮೃತರ ಪತ್ನಿ ಬಿ.ಸೀತಾ,ಇಬ್ಬರು ಪುತ್ರ ರಲ್ಲಿ ಓರ್ವ ಕಳಿಯ ಗ್ರಾಮ ಪಂಚಾಯತ್ ಸದಸ್ಯ,ನಾಳ ದೇವಸ್ಥಾನದ ವ್ಯವಸ್ಥಾನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.,ವಸಂತ ಬಿ,ಪುತ್ರಿ ಜ್ಯೋತಿ ದಿನೇಶ್ ಪೂಜಾರಿ, ಇಬ್ಬರು ಸಹೋದರರು, ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

Related posts

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಕಲ್ಮಂಜ ಶ್ಯಾಮ ಸುಂದರ ಹೆಬ್ಬಾರ್ ನಿಧನ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ನಾವೂರು: ಲೀಲಾ ಮೇರಿ ವೆನ್ನುಕ್ಕಾರನ್ ನಿಧನ

Suddi Udaya

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya
error: Content is protected !!