September 6, 2026
ಆಯ್ಕೆ

ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪ್ರಶಸ್ತಿ ಪಡೆದು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ,MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ.)ಹಾಗೂ ವಿವಿಧ ಸಂಘ ಸಂಸ್ಥೆಗಳು ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ 07 ರಂದು ಮಂಗಳಾ ಕ್ರೀಡಾಂಗಣ ಮಂಗಳೂರು ನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪ್ರಶಸ್ತಿ ಪಡೆದು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಈ ತಂಡದಲ್ಲಿ ತಂಡದ ನಾಯಕ ಅಭಿಶ್ರುತ್ ಮುರ ಇಳಂತಿಲ, ವಿಜೇತ್ ಕುಲಾಲ್ ಬಂದಾರು, ಭರತೇಶ್ ಗೌಡ ಬಂದಾರು,ಜಿತೇಶ್ ಕುಲಾಲ್ ಬಂದಾರು, ಅಸಾದ್, ಅನೂಪ್, ಚರಣ್, ಉದಿತ್, ಜಾನು ಪ್ರಕಾಶ್, ಪ್ರಜ್ವಲ್ ಪಿ. ಎಲ್ ಹಾಗೂ ಸುರಕ್ಷಿತ್ ಕುಲಾಲ್ ಬಂದಾರು ಕೋಚಿಂಗ್ ನೀಡಿದರು.

Related posts

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!