September 6, 2026
ರಾಜಕೀಯ

ಬೆಳ್ತಂಗಡಿ ನಗರ..ಶಕ್ತಿ ಕೇಂದ್ರ ಅಭ್ಯಾಸ ವರ್ಗ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಸೆ 07 ರಂದು ನಡೆದ ಬೆಳ್ತಂಗಡಿ ನಗರ..ಶಕ್ತಿ ಕೇಂದ್ರ ಅಭ್ಯಾಸ ವರ್ಗ ಪಿನಾಕಿ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಹಿರಿಯ ಕಾರ್ಯಕರ್ತರಾದ ಪುಂಡಲಿಕ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್
ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ. ನಗರದ ಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಶ್ ಪ್ರಭು. ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾದ ವಸಂತಿ ಮಚ್ಚಿನ. ನಗರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪಸ್ಥಿದ್ದರು

Related posts

ಕೊಯ್ಯೂರು ಬಿಜೆಪಿಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರೌಢ ಶಾಲಾ ಹುಡುಗಿಯರ ತ್ರೋಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya
error: Content is protected !!