July 23, 2026
Uncategorized

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸೆ.1ರಂದು ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಪಂದ್ಯಕೂಟದಲ್ಲಿ ಮುಹಮ್ಮದ್ ಹುಝೈರ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಕಕ್ಕಿಂಜೆಯ ಸೇಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಕಕ್ಕಿಂಜೆಯ ಅಬ್ದುಲ್ ಜಲೀಲ್ ಹಾಗೂ ಸಮೀಮ ಬಾನು ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!