September 6, 2026
ರಾಜಕೀಯ

ಲಾಯಿಲ ಮಹಾಶಕ್ತಿ ಕೇಂದ್ರದ ಕಡಿರುದ್ಯಾವರ ಶಕ್ತಿಕೇಂದ್ರದಲ್ಲಿ ಅಭ್ಯಾಸ ವರ್ಗ ಕಾರ್ಯಕ್ರಮ

ಕಡಿರುದ್ಯಾವರ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ, ಲಾಯಿಲ ಮಹಾಶಕ್ತಿ ಕೇಂದ್ರದ ಕಡಿರುದ್ಯಾವರ ಶಕ್ತಿಕೇಂದ್ರದಲ್ಲಿ ಇಂದು ಅಭ್ಯಾಸ ವರ್ಗ ಕಾರ್ಯಕ್ರಮವು ಮಠ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ಅಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಹಿರಿಯರಾದ ಪ್ರಭಾಕರ್ sheneyi ಹಾಗೂ ಶಾಸಕರಾದ ಶ್ರೀ ಹರೀಶ್ ಪೂಂಜಾ ನೆರವೇರಿಸಿದರು, ವೇದಿಕೆಯಲ್ಲಿ ಜಯಂತ್ ಗೌಡ ಗುರಿಪಳ್ಳ, ದಿನಕರ ಕುಲಾಲ್, ಶಕ್ತಿ ಕೇಂದ್ರ ಅಧ್ಯಕ್ಷರಾದ ಸೂರಜ್ ವಳಂಬ್ರ ಉಪಸ್ಥಿತರಿದ್ದರು.


ಮೊದಲನೇ ಅವಧಿಯನ್ನು ಶ್ರೀ ಉಮೇಶ್ ನಡ್ತಿಕಲ್, ಎರಡನೇ ಅವಧಿಯನ್ನು ಶ್ರೀ ಗೋಪಾಲಕೃಷ್ಣ, ಮಡಂತ್ಯಾರ್ ನಡೆಸಿ ಕೊಟ್ಟರು, ಹಾಗು ಮೂರನೇ ಅವಧಿಯನ್ನು ಶ್ರೀ ಸುಧಾಕರ್ ಲಾಯಿಲ ನೆರವೇರಿಸಿದರು ಹಾಗೂ ಸಮಾರೋಪದ ಅವಧಿಯನ್ನು, ಅಭ್ಯಾಸ ವರ್ಗದ ಸಂಚಾಲಕರಾದ ಕೊರಗಪ್ಪ ಗೌಡ, ಲಾಯಿಲ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದಶಿಗಳಾದ ಅರವಿಂದ್ ಲಾಯಿಲ , ಪಂಚಾಯತ್ ಅಧ್ಯಕ್ಷರಾದ ರತ್ನವತಿ ಇವರು ನಡೆಸಕೊಟ್ಟರು, ಪಕ್ಷದ ಪ್ರಮುಖರಾದ, , ರಾಜೇಶ್ ಗೌಡ, ಅಶೋಕ್ ಕುಮಾರ್, ಆನಂದ ಗೌಡ ಬರಮೇಲು, ಗೋಪಾಲ ಗೌಡ ವಳಂಬ್ರ,ಶ್ರೀಮತಿ ಬೇಬಿ, ಗುರುಪ್ರಸಾದ್, ಬಾಲಕೃಷ್ಣ ಗೌಡ ವಿಗ್ನೇಶ್ ಪ್ರಭು, ನಿರಂಜನ್ ಪೂಂಜಾ ಉಪಸ್ಥಿತರಿದ್ದರು, ಕಾರ್ಯಕ್ರಮವನ್ನು ಜನಾರ್ಧನ್ ಗೌಡ ಕಾನರ್ಪ ನಿರೂಪಿಸಿದರು.

Related posts

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಪಶ್ಚಿಮ ಬಂಗಾಳದ ಚಾರಿತ್ರಿಕ ಗೆಲುವು ಬಿಜೆಪಿಯ ಸೈದಾಂತಿಕ ನಿಲುವು ಮತ್ತು ಪ್ರಧಾನಿ ಮೋದಿಯವರ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಚೌಟ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!