25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯ

ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕ, ರೋಟರಿ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ। ಅಶ್ವಿನ್ ಐ ಕೇರ್ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ ಸೆ.7ರಂದು ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು


ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿಯ ಅಧ್ಯಕ್ಷರಾದ ವಿಠ್ಠಲ್ ಶೆಟ್ಟಿ
ಉದ್ಘಾಟಿಸಿ ಶುಭ ಹಾರೈಸಿದರು ಮುಖ್ಯ ಅತಿಥಿಗಳಾಗಿ .ಐ ಕೇರ್ ಸೆಂಟರ್ ಪುತ್ತೂರುನ ಡಾ. ಅಶ್ವಿನ್. ಮತ್ತು ಡಾ. ಶಾಂತರಾಮ್ . ಮಾಹಿತಿ ನೀಡಿದರು ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀಕಾಂತ್ ಉಪಸ್ಥಿದ್ದರು
ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಮಂಜುನಾಥ್ ರೈ ಸ್ವಾಗತಿಸಿ. ಸೀನಿಯರ್ ಅರ್ವಿನ್ ಡಿ. ಸೋಜಾ ಕಾರ್ಯಕ್ರಮ ನಿರೂಪಸಿ.
ಪದ್ಮ ಕುಮಾರ್ ಧನ್ಯವಾದವಿತ್ತರು
ಸೀನಿಯರ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

Related posts

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya
error: Content is protected !!