July 23, 2026
ಆರೋಗ್ಯ

ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕ, ರೋಟರಿ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ। ಅಶ್ವಿನ್ ಐ ಕೇರ್ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ ಸೆ.7ರಂದು ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು


ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿಯ ಅಧ್ಯಕ್ಷರಾದ ವಿಠ್ಠಲ್ ಶೆಟ್ಟಿ
ಉದ್ಘಾಟಿಸಿ ಶುಭ ಹಾರೈಸಿದರು ಮುಖ್ಯ ಅತಿಥಿಗಳಾಗಿ .ಐ ಕೇರ್ ಸೆಂಟರ್ ಪುತ್ತೂರುನ ಡಾ. ಅಶ್ವಿನ್. ಮತ್ತು ಡಾ. ಶಾಂತರಾಮ್ . ಮಾಹಿತಿ ನೀಡಿದರು ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀಕಾಂತ್ ಉಪಸ್ಥಿದ್ದರು
ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಮಂಜುನಾಥ್ ರೈ ಸ್ವಾಗತಿಸಿ. ಸೀನಿಯರ್ ಅರ್ವಿನ್ ಡಿ. ಸೋಜಾ ಕಾರ್ಯಕ್ರಮ ನಿರೂಪಸಿ.
ಪದ್ಮ ಕುಮಾರ್ ಧನ್ಯವಾದವಿತ್ತರು
ಸೀನಿಯರ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

Related posts

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya
error: Content is protected !!