26.2 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆ ಜೊತೆಗೆ ಓಣಂ ಹಬ್ಬದ ಆಚರಣೆ

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ಉಜಿರೆಯಲ್ಲಿ ಸೆ 06ರಂದು ಶಿಕ್ಷಕರ ದಿನಾಚರಣೆಯನ್ನು ಓಣಂ ಹಬ್ಬದ ಆಚರಣೆಯ ಜೊತೆಗೆ ಕಾರ್ಯಕ್ರಮ ನಡೆಸಲಾಯಿತು.


ಮೊದಲಿಗೆ ಸಂಸ್ಥೆಯ ಪ್ರಾಚಾರ್ಯ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಿ ನಂತರ ಸರ್ವಂಪಳ್ಳಿ ರಾಧಾಕೃಷ್ಣನ್ ಇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.


ಸಂಸ್ಥೆಯ ವಿದ್ಯಾರ್ಥಿನಿಯರು ಶಿಕ್ಷಕರ ದಿನಾಚರಣೆಯ ಮಹತ್ವ ಮತ್ತು ಎಸ್. ರಾಧಾಕೃಷ್ಣನ್ ಇವರ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಪ್ರಕಾಶ್ ಕಾಮತ್ ಕಾರ್ಯಕ್ರಮದ ಕುರಿತು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ವಿದ್ಯಾರ್ಥಿನಿಯರು ಓಣಂ ಹಬ್ಬದ ಆಚರಣೆಯ ಮಾಹಿತಿಯನ್ನು ನೀಡಿದ ನಂತರ ಶಿಕ್ಷಕರಿಗಾಗಿ ವಿವಿದ ಆಟೋಟ ಸ್ಪರ್ಧೆ ನಡೆಸಿದರು. ಕೊನೆಯದಾಗಿ ವಿದ್ಯಾರ್ಥಿನಿಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಪಾಲಕರ 301 ಶಿಕ್ಷಕರಿಗೆ ಗೌರವಾರ್ಪಣೆ : ಸಂಸ್ಕಾರಯುತ,ಗುಣಮಟ್ಟದ ಶಿಕ್ಷಣಕ್ಕೆ ಎಕ್ಸೆಲ್ ಕಾಲೇಜು ರಾಜ್ಯ ಮಟ್ಟದಲ್ಲಿ ಗುರುತಿಸಿದೆ: ಮೂಡುಬಿದಿರೆ ಭಟ್ಟಾರಕ ಶ್ರಿಗಳು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಆಗಸ್ಟ್ 12, 13 ವಿ.ವಿ. ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!