September 6, 2026
ಶಾಲಾ ಕಾಲೇಜು

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆ ಜೊತೆಗೆ ಓಣಂ ಹಬ್ಬದ ಆಚರಣೆ

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ಉಜಿರೆಯಲ್ಲಿ ಸೆ 06ರಂದು ಶಿಕ್ಷಕರ ದಿನಾಚರಣೆಯನ್ನು ಓಣಂ ಹಬ್ಬದ ಆಚರಣೆಯ ಜೊತೆಗೆ ಕಾರ್ಯಕ್ರಮ ನಡೆಸಲಾಯಿತು.


ಮೊದಲಿಗೆ ಸಂಸ್ಥೆಯ ಪ್ರಾಚಾರ್ಯ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಿ ನಂತರ ಸರ್ವಂಪಳ್ಳಿ ರಾಧಾಕೃಷ್ಣನ್ ಇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.


ಸಂಸ್ಥೆಯ ವಿದ್ಯಾರ್ಥಿನಿಯರು ಶಿಕ್ಷಕರ ದಿನಾಚರಣೆಯ ಮಹತ್ವ ಮತ್ತು ಎಸ್. ರಾಧಾಕೃಷ್ಣನ್ ಇವರ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ಪ್ರಕಾಶ್ ಕಾಮತ್ ಕಾರ್ಯಕ್ರಮದ ಕುರಿತು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ವಿದ್ಯಾರ್ಥಿನಿಯರು ಓಣಂ ಹಬ್ಬದ ಆಚರಣೆಯ ಮಾಹಿತಿಯನ್ನು ನೀಡಿದ ನಂತರ ಶಿಕ್ಷಕರಿಗಾಗಿ ವಿವಿದ ಆಟೋಟ ಸ್ಪರ್ಧೆ ನಡೆಸಿದರು. ಕೊನೆಯದಾಗಿ ವಿದ್ಯಾರ್ಥಿನಿಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಧರ್ಮಸ್ಥಳ.

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜು :ಕಾಲೇಜು ಪ್ರಾರಂಭೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya
error: Content is protected !!