September 6, 2026
ನಿಧನ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಬಂಗೇರ ಬಿ.ನಿಧನ


ಗೇರು ಕಟ್ಟೆ : ಸೆ.7.ಗೇರುಕಟ್ಟೆ ಕಳಿಯ ಗ್ರಾಮದ ಬೆರ್ಕೇತ್ತೋಡಿ ನಿವಾಸಿ ಬಿ. ಸಂಜೀವ ಬಂಗೇರ (70 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಸೆ.7 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.


ಮೃತರು, ಗೇರುಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿ, ಹೋಟೆಲ್ ಉದ್ಯಮದಲ್ಲಿ ತೊಡಗಿಸಿ ಕೊಂಡಿದ್ದರು,ಪ್ರಸ್ತುತ ಪ್ರಗತಿ ಕೃಷಿಕರಾಗಿದ್ದರು.
ಮೃತರ ಪತ್ನಿ ಬಿ.ಸೀತಾ,ಇಬ್ಬರು ಪುತ್ರ ರಲ್ಲಿ ಓರ್ವ ಕಳಿಯ ಗ್ರಾಮ ಪಂಚಾಯತ್ ಸದಸ್ಯ,ನಾಳ ದೇವಸ್ಥಾನದ ವ್ಯವಸ್ಥಾನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.,ವಸಂತ ಬಿ,ಪುತ್ರಿ ಜ್ಯೋತಿ ದಿನೇಶ್ ಪೂಜಾರಿ, ಇಬ್ಬರು ಸಹೋದರರು, ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

Related posts

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya
error: Content is protected !!