July 23, 2026
ಆಯ್ಕೆ

ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪ್ರಶಸ್ತಿ ಪಡೆದು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ,MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ.)ಹಾಗೂ ವಿವಿಧ ಸಂಘ ಸಂಸ್ಥೆಗಳು ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ 07 ರಂದು ಮಂಗಳಾ ಕ್ರೀಡಾಂಗಣ ಮಂಗಳೂರು ನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪ್ರಶಸ್ತಿ ಪಡೆದು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಈ ತಂಡದಲ್ಲಿ ತಂಡದ ನಾಯಕ ಅಭಿಶ್ರುತ್ ಮುರ ಇಳಂತಿಲ, ವಿಜೇತ್ ಕುಲಾಲ್ ಬಂದಾರು, ಭರತೇಶ್ ಗೌಡ ಬಂದಾರು,ಜಿತೇಶ್ ಕುಲಾಲ್ ಬಂದಾರು, ಅಸಾದ್, ಅನೂಪ್, ಚರಣ್, ಉದಿತ್, ಜಾನು ಪ್ರಕಾಶ್, ಪ್ರಜ್ವಲ್ ಪಿ. ಎಲ್ ಹಾಗೂ ಸುರಕ್ಷಿತ್ ಕುಲಾಲ್ ಬಂದಾರು ಕೋಚಿಂಗ್ ನೀಡಿದರು.

Related posts

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya
error: Content is protected !!