September 6, 2026
ಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಸೌಹಾರ್ದಕೋ ಆಪರೇಟಿವ್‌ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ವಾಣಿ ಸೌಹಾರ್ದ
ಕೋ ಆಪರೇಟಿವ್‌ ಸೊಸೈಟಿ ಮಹಾಸಭೆಯು ಸೆ.7ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಹೆಚ್. ಪದ್ಮ ಗೌಡ ರವರ ಆಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಮಾತನಾಡಿ 2024-25ಸಾಲಿನಲ್ಲಿ 80.39 ಕೋಟಿ ವ್ಯವಹಾರ ನಡೆಸಿ, ರೂ. 40.96 ಲಕ್ಷ ಲಾಭ ಗಳಿಸಿದ್ದು, ಶೇ.10ಡಿವಿಡೆಂಟ್ ನೀಡಲಾಯಿತು. ನಮ್ಮಲ್ಲಿ 4008ಸದಸ್ಯರಿದ್ದು. ಪ್ರಸ್ತುತ 18.40ಕೋಟಿಗಿಂತ ಹೆಚ್ಚು ಸಾಲ ಕೊಟ್ಟಿದ್ದು. 18.92ಕೋಟಿ ಠೇವಣಿ ಇದ್ದು. 25 ಕೋಟಿ ಡೆಪಾಸಿಟ್ ಗುರಿ ಇತ್ತು. ಕಾರಂತರಗಳಿಂದ ಸಾಧ್ಯವಾಗಲಿಲ್ಲ. ಬರುವ ವರ್ಷ ಅದನ್ನು ಸಾಧಿಸುತ್ತೇವೆ.


ನಮ್ಮ ಸೊಸೈಟಿ ಸದೃಢವಾಗಿದೆ.ಮುಂಡಾಜೆ ಶಾಖೆ ಯಿಂದ 20 ಲಕ್ಷ ಲಾಭವಾಗಿದೆ. ಕಲ್ಲೇರಿ ಶಾಖೆ ಯಲ್ಲಿ ಮುಂದಿನ ವರ್ಷ ಲಾಭ ನಿರೀಕ್ಷೆಯಲ್ಲಿದ್ದೇವೆ..
ರೆಸಿಡೆನ್ಸಿಯಲ್ ಕಾಲೇಜಿಗೆ ಈಗಾಗಲೇ 32 ಸೆಂಟ್ಸ್ ಜಾಗ ಖರೀದಿ ಮಾಡಿದ್ದೇವೆ.
ಬರುವ ವರ್ಷ ಕಟ್ಟಡ ಪ್ರಾರಂಭವಾಗುತ್ತದೆ ಎಂದರು
ತಿಳುವಳಿಕೆ ಪತ್ರ ಚರಣ್ ಓದಿದರು .. ಮಹಾಸಭೆಯ ನಡವಳಿಕೆ ಯನ್ನು ನಿತೇಶ್ ಓದಿ ದಾಖಲಿಸಿದರು. ವಾರ್ಷಿಕ ಲೆಕ್ಕ ಪತ್ರವನ್ನು ಮುಖ್ಯ ಕಾರ್ಯನಿರ್ವಣಾಧಿಕಾರಿ ಧನಂಜಯ ಕುಮಾ‌ರ್ ಮಂಡಿಸಿದರು .

ನಿರ್ದೇಶಕರಾದ, ನಾರಾಯಣ ಗೌಡ ದೇವಸ್ಯ ಕೃಷ್ಣಪ್ಪ ಗೌಡ ಸವಣಲು. ಜಯಾನಂದ ಗೌಡ.ಗೋಪಾಲಕೃಷ್ಣ ಗುಲ್ಲೋಡಿ, . ಶ್ರೀನಾಥ್ ಕೆ. ಎಮ್. ಸುರೇಶ್ ಕೌಡಂಗೆ, ಯಶವಂತ್ ಗೌಡ
ಉಷಾ ಕಿನ್ನಾಜೆ,.ಶ್ರೀಮತಿ ಭವಾನಿ ಗೌಡ ಸುನಿಲ್ ಅಣವು.
ಉಪಸ್ಥಿದ್ದರು
ಉಪಾಧ್ಯಕ್ಷರದ ಕುಶಾಲಪ್ಪಗೌಡ ಸ್ವಾಗತಿಸಿ. ಸೋಮಂಡ್ಕ ಶಾಖೆಯ ಉಮೇಶ್ ಕಾರ್ಯಕ್ರಮ ರೂಪಿಸಿ
ನಿರ್ದೇಶಕ ಮಾಧವ ಗೌಡ ವಂದಿಸಿದರು

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಧರ್ಮಸ್ಥಳ.

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ಮೇ 20,21: ಸಿಇಟಿ ಪರೀಕ್ಷೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!