July 23, 2026
ಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಸೌಹಾರ್ದಕೋ ಆಪರೇಟಿವ್‌ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ವಾಣಿ ಸೌಹಾರ್ದ
ಕೋ ಆಪರೇಟಿವ್‌ ಸೊಸೈಟಿ ಮಹಾಸಭೆಯು ಸೆ.7ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಹೆಚ್. ಪದ್ಮ ಗೌಡ ರವರ ಆಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಮಾತನಾಡಿ 2024-25ಸಾಲಿನಲ್ಲಿ 80.39 ಕೋಟಿ ವ್ಯವಹಾರ ನಡೆಸಿ, ರೂ. 40.96 ಲಕ್ಷ ಲಾಭ ಗಳಿಸಿದ್ದು, ಶೇ.10ಡಿವಿಡೆಂಟ್ ನೀಡಲಾಯಿತು. ನಮ್ಮಲ್ಲಿ 4008ಸದಸ್ಯರಿದ್ದು. ಪ್ರಸ್ತುತ 18.40ಕೋಟಿಗಿಂತ ಹೆಚ್ಚು ಸಾಲ ಕೊಟ್ಟಿದ್ದು. 18.92ಕೋಟಿ ಠೇವಣಿ ಇದ್ದು. 25 ಕೋಟಿ ಡೆಪಾಸಿಟ್ ಗುರಿ ಇತ್ತು. ಕಾರಂತರಗಳಿಂದ ಸಾಧ್ಯವಾಗಲಿಲ್ಲ. ಬರುವ ವರ್ಷ ಅದನ್ನು ಸಾಧಿಸುತ್ತೇವೆ.


ನಮ್ಮ ಸೊಸೈಟಿ ಸದೃಢವಾಗಿದೆ.ಮುಂಡಾಜೆ ಶಾಖೆ ಯಿಂದ 20 ಲಕ್ಷ ಲಾಭವಾಗಿದೆ. ಕಲ್ಲೇರಿ ಶಾಖೆ ಯಲ್ಲಿ ಮುಂದಿನ ವರ್ಷ ಲಾಭ ನಿರೀಕ್ಷೆಯಲ್ಲಿದ್ದೇವೆ..
ರೆಸಿಡೆನ್ಸಿಯಲ್ ಕಾಲೇಜಿಗೆ ಈಗಾಗಲೇ 32 ಸೆಂಟ್ಸ್ ಜಾಗ ಖರೀದಿ ಮಾಡಿದ್ದೇವೆ.
ಬರುವ ವರ್ಷ ಕಟ್ಟಡ ಪ್ರಾರಂಭವಾಗುತ್ತದೆ ಎಂದರು
ತಿಳುವಳಿಕೆ ಪತ್ರ ಚರಣ್ ಓದಿದರು .. ಮಹಾಸಭೆಯ ನಡವಳಿಕೆ ಯನ್ನು ನಿತೇಶ್ ಓದಿ ದಾಖಲಿಸಿದರು. ವಾರ್ಷಿಕ ಲೆಕ್ಕ ಪತ್ರವನ್ನು ಮುಖ್ಯ ಕಾರ್ಯನಿರ್ವಣಾಧಿಕಾರಿ ಧನಂಜಯ ಕುಮಾ‌ರ್ ಮಂಡಿಸಿದರು .

ನಿರ್ದೇಶಕರಾದ, ನಾರಾಯಣ ಗೌಡ ದೇವಸ್ಯ ಕೃಷ್ಣಪ್ಪ ಗೌಡ ಸವಣಲು. ಜಯಾನಂದ ಗೌಡ.ಗೋಪಾಲಕೃಷ್ಣ ಗುಲ್ಲೋಡಿ, . ಶ್ರೀನಾಥ್ ಕೆ. ಎಮ್. ಸುರೇಶ್ ಕೌಡಂಗೆ, ಯಶವಂತ್ ಗೌಡ
ಉಷಾ ಕಿನ್ನಾಜೆ,.ಶ್ರೀಮತಿ ಭವಾನಿ ಗೌಡ ಸುನಿಲ್ ಅಣವು.
ಉಪಸ್ಥಿದ್ದರು
ಉಪಾಧ್ಯಕ್ಷರದ ಕುಶಾಲಪ್ಪಗೌಡ ಸ್ವಾಗತಿಸಿ. ಸೋಮಂಡ್ಕ ಶಾಖೆಯ ಉಮೇಶ್ ಕಾರ್ಯಕ್ರಮ ರೂಪಿಸಿ
ನಿರ್ದೇಶಕ ಮಾಧವ ಗೌಡ ವಂದಿಸಿದರು

Related posts

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಗುರುವಾಯನಕರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓರಿಯಂಟೇಶನ್ ಕಾರ್ಯಕ್ರಮಶ್ರದ್ಧೆಯಿಂದ ಕಲಿತರೆ ಅದ್ಭುತ ಅವಕಾಶ: ಖ್ಯಾತ ನಿರ್ದೇಶಕ ಸ್ಮಿತೇಶ್ ಬಾರ್ಯ ವಿದ್ಯಾರ್ಥಿಗಳ ಕನಸು ನನಸು ಮಾಡುವುದೇ ನಮ್ಮ ಗುರಿ: ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!