32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸೆ.1ರಂದು ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಪಂದ್ಯಕೂಟದಲ್ಲಿ ಮುಹಮ್ಮದ್ ಹುಝೈರ್ ರವರು ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಕಕ್ಕಿಂಜೆಯ ಸೇಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಕಕ್ಕಿಂಜೆಯ ಅಬ್ದುಲ್ ಜಲೀಲ್ ಹಾಗೂ ಸಮೀಮ ಬಾನು ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.

Related posts

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಮದ್ದಡ್ಕ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya
error: Content is protected !!