37.9 C
ಪುತ್ತೂರು, ಬೆಳ್ತಂಗಡಿ
March 6, 2026
ರಾಜಕೀಯ

ಲಾಯಿಲ ಮಹಾಶಕ್ತಿ ಕೇಂದ್ರದ ಕಡಿರುದ್ಯಾವರ ಶಕ್ತಿಕೇಂದ್ರದಲ್ಲಿ ಅಭ್ಯಾಸ ವರ್ಗ ಕಾರ್ಯಕ್ರಮ

ಕಡಿರುದ್ಯಾವರ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ, ಲಾಯಿಲ ಮಹಾಶಕ್ತಿ ಕೇಂದ್ರದ ಕಡಿರುದ್ಯಾವರ ಶಕ್ತಿಕೇಂದ್ರದಲ್ಲಿ ಇಂದು ಅಭ್ಯಾಸ ವರ್ಗ ಕಾರ್ಯಕ್ರಮವು ಮಠ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ಅಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಹಿರಿಯರಾದ ಪ್ರಭಾಕರ್ sheneyi ಹಾಗೂ ಶಾಸಕರಾದ ಶ್ರೀ ಹರೀಶ್ ಪೂಂಜಾ ನೆರವೇರಿಸಿದರು, ವೇದಿಕೆಯಲ್ಲಿ ಜಯಂತ್ ಗೌಡ ಗುರಿಪಳ್ಳ, ದಿನಕರ ಕುಲಾಲ್, ಶಕ್ತಿ ಕೇಂದ್ರ ಅಧ್ಯಕ್ಷರಾದ ಸೂರಜ್ ವಳಂಬ್ರ ಉಪಸ್ಥಿತರಿದ್ದರು.


ಮೊದಲನೇ ಅವಧಿಯನ್ನು ಶ್ರೀ ಉಮೇಶ್ ನಡ್ತಿಕಲ್, ಎರಡನೇ ಅವಧಿಯನ್ನು ಶ್ರೀ ಗೋಪಾಲಕೃಷ್ಣ, ಮಡಂತ್ಯಾರ್ ನಡೆಸಿ ಕೊಟ್ಟರು, ಹಾಗು ಮೂರನೇ ಅವಧಿಯನ್ನು ಶ್ರೀ ಸುಧಾಕರ್ ಲಾಯಿಲ ನೆರವೇರಿಸಿದರು ಹಾಗೂ ಸಮಾರೋಪದ ಅವಧಿಯನ್ನು, ಅಭ್ಯಾಸ ವರ್ಗದ ಸಂಚಾಲಕರಾದ ಕೊರಗಪ್ಪ ಗೌಡ, ಲಾಯಿಲ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದಶಿಗಳಾದ ಅರವಿಂದ್ ಲಾಯಿಲ , ಪಂಚಾಯತ್ ಅಧ್ಯಕ್ಷರಾದ ರತ್ನವತಿ ಇವರು ನಡೆಸಕೊಟ್ಟರು, ಪಕ್ಷದ ಪ್ರಮುಖರಾದ, , ರಾಜೇಶ್ ಗೌಡ, ಅಶೋಕ್ ಕುಮಾರ್, ಆನಂದ ಗೌಡ ಬರಮೇಲು, ಗೋಪಾಲ ಗೌಡ ವಳಂಬ್ರ,ಶ್ರೀಮತಿ ಬೇಬಿ, ಗುರುಪ್ರಸಾದ್, ಬಾಲಕೃಷ್ಣ ಗೌಡ ವಿಗ್ನೇಶ್ ಪ್ರಭು, ನಿರಂಜನ್ ಪೂಂಜಾ ಉಪಸ್ಥಿತರಿದ್ದರು, ಕಾರ್ಯಕ್ರಮವನ್ನು ಜನಾರ್ಧನ್ ಗೌಡ ಕಾನರ್ಪ ನಿರೂಪಿಸಿದರು.

Related posts

ಕಾಂಗ್ರೆಸ್‌ನ ಸಕ್ರೀಯ ಕಾರ್ಯಕರ್ತ ಅಜಯ್ ಜಾಕೋಬ್ ಬಿಜೆಪಿ ಸೇರ್ಪಡೆ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!