37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯ

ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕ, ರೋಟರಿ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ। ಅಶ್ವಿನ್ ಐ ಕೇರ್ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ ಸೆ.7ರಂದು ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು


ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಮಿತಿಯ ಅಧ್ಯಕ್ಷರಾದ ವಿಠ್ಠಲ್ ಶೆಟ್ಟಿ
ಉದ್ಘಾಟಿಸಿ ಶುಭ ಹಾರೈಸಿದರು ಮುಖ್ಯ ಅತಿಥಿಗಳಾಗಿ .ಐ ಕೇರ್ ಸೆಂಟರ್ ಪುತ್ತೂರುನ ಡಾ. ಅಶ್ವಿನ್. ಮತ್ತು ಡಾ. ಶಾಂತರಾಮ್ . ಮಾಹಿತಿ ನೀಡಿದರು ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀಕಾಂತ್ ಉಪಸ್ಥಿದ್ದರು
ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಮಂಜುನಾಥ್ ರೈ ಸ್ವಾಗತಿಸಿ. ಸೀನಿಯರ್ ಅರ್ವಿನ್ ಡಿ. ಸೋಜಾ ಕಾರ್ಯಕ್ರಮ ನಿರೂಪಸಿ.
ಪದ್ಮ ಕುಮಾರ್ ಧನ್ಯವಾದವಿತ್ತರು
ಸೀನಿಯರ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನ ಬೆಳ್ತಂಗಡಿಯಲ್ಲಿ ನಡೆದಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ 48 ದಿನಗಳ ಉಚಿತ ಯೋಗ ತರಗತಿ ಉದ್ಘಾಟನೆ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ.

Suddi Udaya

ಗುಂಡೂರಿಯ ‌ಶ್ರೀಗುರುಚೈತನ್ಯ ಸೇವಾ ಶ್ರಮದಲ್ಲಿ ವೇಣೂರಿನ ಡಾ| ಕೆ.ರವೀಂದ್ರ ಪ್ರಸಾದ್ ಇವರಿಂದ ವೈದ್ಯರ ಕೊಠಡಿಯ ಉದ್ಘಾಟನೆ

Suddi Udaya
error: Content is protected !!