25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಪೊಲೀಸ್

ಉಜಿರೆ: ಅಂಗಡಿ-ಹೋಟೆಲ್ ಗೆ ನುಗ್ಗಿದ ಕಳ್ಳರು

ಉಜಿರೆ: ಇಲ್ಲಿಯ ಮಾರಿಗುಡಿ ದೇವಸ್ಥಾನದ ಸಮೀಪ ಅಂಗಡಿ ಮತ್ತು ಹೋಟೆಲ್ ಗೆ ಕಳ್ಳರು ನುಗ್ಗಿದ ಘಟನೆ ಸೆ.6ರಂದು ನಡೆದಿದೆ.

ಬೀಗ ಮುರಿದು ಅಂಗಡಿಯಿಂದ ಮೂರು ಸಾವಿರ ಬೆಳೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಹೋಟೆಲಿನಿಂದ ಸಣ್ಣ ಪುಟ್ಟ ವಸ್ತುಗಳನ್ನು ತೆಗೆದುಕೊಂಡಿದ್ದಾರೆ ಎನ್ನುತ್ತಾರೆ ಮಾಲೀಕರು.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.

Related posts

ಕ್ರೇನ್ – ಸ್ಕೂಟರ್ ಅಪಘಾತ:ಸ್ಕೂಟರ್ ಸವಾರ ದುರ್ಮರಣ

Suddi Udaya

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಮೃತ್ಯು: ಆತ್ಮಹತ್ಯೆ ಮಾಡಿಕೊಂಡ ಶಂಕೆ : ಮುಂದುವರಿದ ಪೊಲೀಸರ ತನಿಖೆ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya
error: Content is protected !!