July 23, 2026
ಅಪರಾಧ ಸುದ್ದಿಪೊಲೀಸ್

ಉಜಿರೆ: ಅಂಗಡಿ-ಹೋಟೆಲ್ ಗೆ ನುಗ್ಗಿದ ಕಳ್ಳರು

ಉಜಿರೆ: ಇಲ್ಲಿಯ ಮಾರಿಗುಡಿ ದೇವಸ್ಥಾನದ ಸಮೀಪ ಅಂಗಡಿ ಮತ್ತು ಹೋಟೆಲ್ ಗೆ ಕಳ್ಳರು ನುಗ್ಗಿದ ಘಟನೆ ಸೆ.6ರಂದು ನಡೆದಿದೆ.

ಬೀಗ ಮುರಿದು ಅಂಗಡಿಯಿಂದ ಮೂರು ಸಾವಿರ ಬೆಳೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಹೋಟೆಲಿನಿಂದ ಸಣ್ಣ ಪುಟ್ಟ ವಸ್ತುಗಳನ್ನು ತೆಗೆದುಕೊಂಡಿದ್ದಾರೆ ಎನ್ನುತ್ತಾರೆ ಮಾಲೀಕರು.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.

Related posts

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಬಂಧಿಸಿದ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನ

Suddi Udaya

ದ.ಕ ಎಸ್ ಸ್ಪಿ ರಿಷ್ಯ0ತ್ ವರ್ಗಾವಣೆ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya
error: Content is protected !!