25.8 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಬಂಗೇರ ಬಿ.ನಿಧನ


ಗೇರು ಕಟ್ಟೆ : ಸೆ.7.ಗೇರುಕಟ್ಟೆ ಕಳಿಯ ಗ್ರಾಮದ ಬೆರ್ಕೇತ್ತೋಡಿ ನಿವಾಸಿ ಬಿ. ಸಂಜೀವ ಬಂಗೇರ (70 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಸೆ.7 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.


ಮೃತರು, ಗೇರುಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿ, ಹೋಟೆಲ್ ಉದ್ಯಮದಲ್ಲಿ ತೊಡಗಿಸಿ ಕೊಂಡಿದ್ದರು,ಪ್ರಸ್ತುತ ಪ್ರಗತಿ ಕೃಷಿಕರಾಗಿದ್ದರು.
ಮೃತರ ಪತ್ನಿ ಬಿ.ಸೀತಾ,ಇಬ್ಬರು ಪುತ್ರ ರಲ್ಲಿ ಓರ್ವ ಕಳಿಯ ಗ್ರಾಮ ಪಂಚಾಯತ್ ಸದಸ್ಯ,ನಾಳ ದೇವಸ್ಥಾನದ ವ್ಯವಸ್ಥಾನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.,ವಸಂತ ಬಿ,ಪುತ್ರಿ ಜ್ಯೋತಿ ದಿನೇಶ್ ಪೂಜಾರಿ, ಇಬ್ಬರು ಸಹೋದರರು, ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

Related posts

ಮೇಲಂತಬೆಟ್ಟು: ಮಾಪಲಾಡಿ ನಿವಾಸಿ ಲೀಲಾವತಿ ನಿಧನ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya
error: Content is protected !!