July 23, 2026
ಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಸೌಹಾರ್ದಕೋ ಆಪರೇಟಿವ್‌ ಸೊಸೈಟಿ ಮಹಾಸಭೆ

ಬೆಳ್ತಂಗಡಿ: ವಾಣಿ ಸೌಹಾರ್ದ
ಕೋ ಆಪರೇಟಿವ್‌ ಸೊಸೈಟಿ ಮಹಾಸಭೆಯು ಸೆ.7ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಹೆಚ್. ಪದ್ಮ ಗೌಡ ರವರ ಆಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಮಾತನಾಡಿ 2024-25ಸಾಲಿನಲ್ಲಿ 80.39 ಕೋಟಿ ವ್ಯವಹಾರ ನಡೆಸಿ, ರೂ. 40.96 ಲಕ್ಷ ಲಾಭ ಗಳಿಸಿದ್ದು, ಶೇ.10ಡಿವಿಡೆಂಟ್ ನೀಡಲಾಯಿತು. ನಮ್ಮಲ್ಲಿ 4008ಸದಸ್ಯರಿದ್ದು. ಪ್ರಸ್ತುತ 18.40ಕೋಟಿಗಿಂತ ಹೆಚ್ಚು ಸಾಲ ಕೊಟ್ಟಿದ್ದು. 18.92ಕೋಟಿ ಠೇವಣಿ ಇದ್ದು. 25 ಕೋಟಿ ಡೆಪಾಸಿಟ್ ಗುರಿ ಇತ್ತು. ಕಾರಂತರಗಳಿಂದ ಸಾಧ್ಯವಾಗಲಿಲ್ಲ. ಬರುವ ವರ್ಷ ಅದನ್ನು ಸಾಧಿಸುತ್ತೇವೆ.


ನಮ್ಮ ಸೊಸೈಟಿ ಸದೃಢವಾಗಿದೆ.ಮುಂಡಾಜೆ ಶಾಖೆ ಯಿಂದ 20 ಲಕ್ಷ ಲಾಭವಾಗಿದೆ. ಕಲ್ಲೇರಿ ಶಾಖೆ ಯಲ್ಲಿ ಮುಂದಿನ ವರ್ಷ ಲಾಭ ನಿರೀಕ್ಷೆಯಲ್ಲಿದ್ದೇವೆ..
ರೆಸಿಡೆನ್ಸಿಯಲ್ ಕಾಲೇಜಿಗೆ ಈಗಾಗಲೇ 32 ಸೆಂಟ್ಸ್ ಜಾಗ ಖರೀದಿ ಮಾಡಿದ್ದೇವೆ.
ಬರುವ ವರ್ಷ ಕಟ್ಟಡ ಪ್ರಾರಂಭವಾಗುತ್ತದೆ ಎಂದರು
ತಿಳುವಳಿಕೆ ಪತ್ರ ಚರಣ್ ಓದಿದರು .. ಮಹಾಸಭೆಯ ನಡವಳಿಕೆ ಯನ್ನು ನಿತೇಶ್ ಓದಿ ದಾಖಲಿಸಿದರು. ವಾರ್ಷಿಕ ಲೆಕ್ಕ ಪತ್ರವನ್ನು ಮುಖ್ಯ ಕಾರ್ಯನಿರ್ವಣಾಧಿಕಾರಿ ಧನಂಜಯ ಕುಮಾ‌ರ್ ಮಂಡಿಸಿದರು .

ನಿರ್ದೇಶಕರಾದ, ನಾರಾಯಣ ಗೌಡ ದೇವಸ್ಯ ಕೃಷ್ಣಪ್ಪ ಗೌಡ ಸವಣಲು. ಜಯಾನಂದ ಗೌಡ.ಗೋಪಾಲಕೃಷ್ಣ ಗುಲ್ಲೋಡಿ, . ಶ್ರೀನಾಥ್ ಕೆ. ಎಮ್. ಸುರೇಶ್ ಕೌಡಂಗೆ, ಯಶವಂತ್ ಗೌಡ
ಉಷಾ ಕಿನ್ನಾಜೆ,.ಶ್ರೀಮತಿ ಭವಾನಿ ಗೌಡ ಸುನಿಲ್ ಅಣವು.
ಉಪಸ್ಥಿದ್ದರು
ಉಪಾಧ್ಯಕ್ಷರದ ಕುಶಾಲಪ್ಪಗೌಡ ಸ್ವಾಗತಿಸಿ. ಸೋಮಂಡ್ಕ ಶಾಖೆಯ ಉಮೇಶ್ ಕಾರ್ಯಕ್ರಮ ರೂಪಿಸಿ
ನಿರ್ದೇಶಕ ಮಾಧವ ಗೌಡ ವಂದಿಸಿದರು

Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಮಾಧುರ್ಯ ಜಿ ರಾಜ್ಯಕ್ಕೆ ಪ್ರಥಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಬೆದ್ರಬೆಟ್ಟು ಮರಿಯಾಂಬಿಕ ಆಂ.ಮಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವದ ಆಚರಣೆ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya
error: Content is protected !!