37.9 C
ಪುತ್ತೂರು, ಬೆಳ್ತಂಗಡಿ
March 6, 2026
ರಾಜಕೀಯ

ಲಾಯಿಲ ಮಹಾಶಕ್ತಿ ಕೇಂದ್ರದ ಕಡಿರುದ್ಯಾವರ ಶಕ್ತಿಕೇಂದ್ರದಲ್ಲಿ ಅಭ್ಯಾಸ ವರ್ಗ ಕಾರ್ಯಕ್ರಮ

ಕಡಿರುದ್ಯಾವರ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ, ಲಾಯಿಲ ಮಹಾಶಕ್ತಿ ಕೇಂದ್ರದ ಕಡಿರುದ್ಯಾವರ ಶಕ್ತಿಕೇಂದ್ರದಲ್ಲಿ ಇಂದು ಅಭ್ಯಾಸ ವರ್ಗ ಕಾರ್ಯಕ್ರಮವು ಮಠ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ಅಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಹಿರಿಯರಾದ ಪ್ರಭಾಕರ್ sheneyi ಹಾಗೂ ಶಾಸಕರಾದ ಶ್ರೀ ಹರೀಶ್ ಪೂಂಜಾ ನೆರವೇರಿಸಿದರು, ವೇದಿಕೆಯಲ್ಲಿ ಜಯಂತ್ ಗೌಡ ಗುರಿಪಳ್ಳ, ದಿನಕರ ಕುಲಾಲ್, ಶಕ್ತಿ ಕೇಂದ್ರ ಅಧ್ಯಕ್ಷರಾದ ಸೂರಜ್ ವಳಂಬ್ರ ಉಪಸ್ಥಿತರಿದ್ದರು.


ಮೊದಲನೇ ಅವಧಿಯನ್ನು ಶ್ರೀ ಉಮೇಶ್ ನಡ್ತಿಕಲ್, ಎರಡನೇ ಅವಧಿಯನ್ನು ಶ್ರೀ ಗೋಪಾಲಕೃಷ್ಣ, ಮಡಂತ್ಯಾರ್ ನಡೆಸಿ ಕೊಟ್ಟರು, ಹಾಗು ಮೂರನೇ ಅವಧಿಯನ್ನು ಶ್ರೀ ಸುಧಾಕರ್ ಲಾಯಿಲ ನೆರವೇರಿಸಿದರು ಹಾಗೂ ಸಮಾರೋಪದ ಅವಧಿಯನ್ನು, ಅಭ್ಯಾಸ ವರ್ಗದ ಸಂಚಾಲಕರಾದ ಕೊರಗಪ್ಪ ಗೌಡ, ಲಾಯಿಲ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದಶಿಗಳಾದ ಅರವಿಂದ್ ಲಾಯಿಲ , ಪಂಚಾಯತ್ ಅಧ್ಯಕ್ಷರಾದ ರತ್ನವತಿ ಇವರು ನಡೆಸಕೊಟ್ಟರು, ಪಕ್ಷದ ಪ್ರಮುಖರಾದ, , ರಾಜೇಶ್ ಗೌಡ, ಅಶೋಕ್ ಕುಮಾರ್, ಆನಂದ ಗೌಡ ಬರಮೇಲು, ಗೋಪಾಲ ಗೌಡ ವಳಂಬ್ರ,ಶ್ರೀಮತಿ ಬೇಬಿ, ಗುರುಪ್ರಸಾದ್, ಬಾಲಕೃಷ್ಣ ಗೌಡ ವಿಗ್ನೇಶ್ ಪ್ರಭು, ನಿರಂಜನ್ ಪೂಂಜಾ ಉಪಸ್ಥಿತರಿದ್ದರು, ಕಾರ್ಯಕ್ರಮವನ್ನು ಜನಾರ್ಧನ್ ಗೌಡ ಕಾನರ್ಪ ನಿರೂಪಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya
error: Content is protected !!