23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

ಆರಂಬೋಡಿ : ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಮುಹಿಯುದ್ಧೀನ್ ಜುಮ್ಮಾ ಮಸೀದಿ ಹೊಕ್ಕಾಡಿಗೋಳಿ
ಬದ್ರಿಯಾ ಮದರಸ ಪುಲಾಬೆ ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಶನ್ ಅಂಗರಕರಿಯ ಸಿರಾಜುಲ್ ಹುದಾ ಯಂಗ್ ಮೆನ್ಸ್ ಹೊಕ್ಕಾಡಿಗೋಳಿ ಇದರ ಜಂಟಿ ಆಶ್ರಯದಲ್ಲಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ಜಾಥಾವು ಸೆ.07 ರಂದು ನಡೆಯಿತು.

ಹೊಕ್ಕಾಡಿ ಮಸೀದಿ ಗೌರವಾಧ್ಯಕ್ಷ ಇಕ್ಬಾಲ್ ಸ್ವಾಗತಿಸಿ, ಕೆಂದ್ರ ಮಸೀದಿ ಅಧ್ಯಕ್ಷ ನಝೀಮುದ್ಧೀನ್, ಹೊಕ್ಕಾಡಿ ಮಸೀದಿ ಅಧ್ಯಕ್ಷ ಶೆರೀಫ್ ಹಾಗೂ ಅಸ್ಯಯ್ಯೆದ್ ಅಕ್ರಮ್ ಅಲಿ ತಙಳ್ ಧ್ವಜಾರೋಹಣಗ್ಯೆದು ತಙಳ್ ಇವರು ದುವಾಗೈದರು. ಆರಂಬೋಡಿ ಗ್ರಾಮ ಪಂಚಾಯತ್ ಮಾರ್ಗವಾಗಿ ಕೂಡುರಸ್ತೆ ಪಿಲ್ಲಂಬು ಅಂಗರಕರಿಯ ಮಾರ್ಗವಾಗಿ ಹೋಗಿ ನಮ್ಮ ಜಾಥಾವು ಪುಲಾಬೆ ಮದರಸ ತಲುಪಿ ಸಮಾಪ್ತಿಗೊಂಡಿತು.

ವಿಶೇಷವಾಗಿ ಈ ಜಾಥಾಗೆ ಮೂರು ಮದರಸದ ವಿದ್ಯಾರ್ಥಿಗಳ ಆಕರ್ಷಣೀಯ ದಫ್ ಕಾರ್ಯಕ್ರಮವು ನಡೆಯಿತು.

Related posts

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya
error: Content is protected !!