July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

ಆರಂಬೋಡಿ : ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಮುಹಿಯುದ್ಧೀನ್ ಜುಮ್ಮಾ ಮಸೀದಿ ಹೊಕ್ಕಾಡಿಗೋಳಿ
ಬದ್ರಿಯಾ ಮದರಸ ಪುಲಾಬೆ ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಶನ್ ಅಂಗರಕರಿಯ ಸಿರಾಜುಲ್ ಹುದಾ ಯಂಗ್ ಮೆನ್ಸ್ ಹೊಕ್ಕಾಡಿಗೋಳಿ ಇದರ ಜಂಟಿ ಆಶ್ರಯದಲ್ಲಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ಜಾಥಾವು ಸೆ.07 ರಂದು ನಡೆಯಿತು.

ಹೊಕ್ಕಾಡಿ ಮಸೀದಿ ಗೌರವಾಧ್ಯಕ್ಷ ಇಕ್ಬಾಲ್ ಸ್ವಾಗತಿಸಿ, ಕೆಂದ್ರ ಮಸೀದಿ ಅಧ್ಯಕ್ಷ ನಝೀಮುದ್ಧೀನ್, ಹೊಕ್ಕಾಡಿ ಮಸೀದಿ ಅಧ್ಯಕ್ಷ ಶೆರೀಫ್ ಹಾಗೂ ಅಸ್ಯಯ್ಯೆದ್ ಅಕ್ರಮ್ ಅಲಿ ತಙಳ್ ಧ್ವಜಾರೋಹಣಗ್ಯೆದು ತಙಳ್ ಇವರು ದುವಾಗೈದರು. ಆರಂಬೋಡಿ ಗ್ರಾಮ ಪಂಚಾಯತ್ ಮಾರ್ಗವಾಗಿ ಕೂಡುರಸ್ತೆ ಪಿಲ್ಲಂಬು ಅಂಗರಕರಿಯ ಮಾರ್ಗವಾಗಿ ಹೋಗಿ ನಮ್ಮ ಜಾಥಾವು ಪುಲಾಬೆ ಮದರಸ ತಲುಪಿ ಸಮಾಪ್ತಿಗೊಂಡಿತು.

ವಿಶೇಷವಾಗಿ ಈ ಜಾಥಾಗೆ ಮೂರು ಮದರಸದ ವಿದ್ಯಾರ್ಥಿಗಳ ಆಕರ್ಷಣೀಯ ದಫ್ ಕಾರ್ಯಕ್ರಮವು ನಡೆಯಿತು.

Related posts

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಆ.22: ಬೆಳ್ತಂಗಡಿಯಲ್ಲಿ ಹೋಟೆಲ್ ಶ್ರೀದೇವಿ ಶುಭಾರಂಭ

Suddi Udaya
error: Content is protected !!