25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

ಉಜಿರೆ:ಸೆ6. ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ಎಸ್‌.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಾದ ಡಾ.ದಿವ್ಯಪ್ರಿಯಾ ಹಾಗೂ ಡಾ.ಅಂಕಿತ ಇವರು ಉತ್ತಮ ಪೌಷ್ಠಿಕ ಆಹಾರ ಸೇವನೆ ಹಾಗೂ ಮಾನಸಿಕ ಆರೋಗ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳೊಂದಿಗೆ ಸವಿಸ್ತೃತ ಮಾಹಿತಿ ಹಂಚಿಕೊಂಡರು.

ಕಾರ್ಯಗಾರದಲ್ಲಿ ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!