23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

ಉಜಿರೆ ವರ್ತಕರ ಸಂಘದ ಕ್ರಿಯಾಶೀಲ ಸದಸ್ಯೆ ಲೀಲಾವತಿಯವರು ಇತ್ತೀಚೆಗೆ ಒಂದು ಅಂಗಡಿಯನ್ನು ಪ್ರಾರಂಭಿಸಿದರು ಆದರೆ ಸೆ. 7ರಂದು ಅಂಗಡಿಗೆ ಕಳ್ಳರು ನುಗ್ಗಿ ಸುಮಾರು 3000 ರೂ ಬೆಲೆಯ ವಸ್ತುಗಳನ್ನು ಕಳವುಗೈದಿರುತ್ತಾರೆ. ವಿಷಯ ತಿಳಿದ ಉಜಿರೆ ವರ್ತಕರ ಸಂಘದವರು ಅವರ ಅಂಗಡಿಗೆ ಹೋಗಿ ಅವರಿಗೆ ರೂ. 3000 ಧನ ಸಹಾಯವನ್ನು ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯ, ಕಾರ್ಯದರ್ಶಿ ಅಬುಬಕ್ಕರ್, ನಿಕಟಪೂರ್ವ ಅಧ್ಯಕ್ಷ ಅರವಿಂದ್ ಕಾರಂತ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ವರ್ತಕ ಸಂಘದ ಉಪಾಧ್ಯಕ್ಷರುಗಳಾದ ಪ್ರವೀಣ್ ಹಳ್ಳಿಮನೆ, ಜಯಂತ್ ನಮನ್ ಬೇಕರಿ, ಪ್ರಶಾಂತ್ ಅಮೃತ್ ಟೆಕ್ಸ್ ಟೈಲ್ಸ್, ಸದಸ್ಯ ವಿಜಯ್ ಶ್ರೀರಾಂ ತರಕಾರಿ ಉಪಸ್ಥಿತರಿದ್ದರು.

Related posts

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!