July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

ಉಜಿರೆ ವರ್ತಕರ ಸಂಘದ ಕ್ರಿಯಾಶೀಲ ಸದಸ್ಯೆ ಲೀಲಾವತಿಯವರು ಇತ್ತೀಚೆಗೆ ಒಂದು ಅಂಗಡಿಯನ್ನು ಪ್ರಾರಂಭಿಸಿದರು ಆದರೆ ಸೆ. 7ರಂದು ಅಂಗಡಿಗೆ ಕಳ್ಳರು ನುಗ್ಗಿ ಸುಮಾರು 3000 ರೂ ಬೆಲೆಯ ವಸ್ತುಗಳನ್ನು ಕಳವುಗೈದಿರುತ್ತಾರೆ. ವಿಷಯ ತಿಳಿದ ಉಜಿರೆ ವರ್ತಕರ ಸಂಘದವರು ಅವರ ಅಂಗಡಿಗೆ ಹೋಗಿ ಅವರಿಗೆ ರೂ. 3000 ಧನ ಸಹಾಯವನ್ನು ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯ, ಕಾರ್ಯದರ್ಶಿ ಅಬುಬಕ್ಕರ್, ನಿಕಟಪೂರ್ವ ಅಧ್ಯಕ್ಷ ಅರವಿಂದ್ ಕಾರಂತ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ವರ್ತಕ ಸಂಘದ ಉಪಾಧ್ಯಕ್ಷರುಗಳಾದ ಪ್ರವೀಣ್ ಹಳ್ಳಿಮನೆ, ಜಯಂತ್ ನಮನ್ ಬೇಕರಿ, ಪ್ರಶಾಂತ್ ಅಮೃತ್ ಟೆಕ್ಸ್ ಟೈಲ್ಸ್, ಸದಸ್ಯ ವಿಜಯ್ ಶ್ರೀರಾಂ ತರಕಾರಿ ಉಪಸ್ಥಿತರಿದ್ದರು.

Related posts

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya
error: Content is protected !!