September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ


ಉಜಿರೆ : ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆಗಳು ನಡೆಯಿತು. ನೋಡಲ್ ಅಧಿಕಾರಿ ಸಿದ್ದಲಿಂಗ ಸ್ವಾಮಿ ಅವರು ಪ್ರಾಸ್ತಾವಿಕವಾಗಿ ಮಾತಾಡಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಪರಿಸರದ ಬಗ್ಗೆ ಜಾಗೃತಿ ಮೂಡಬೇಕು ವಿಚಾರಗೋಷ್ಠಿ ವಿಷಯವಾದ ಕ್ವ್ವಾಂಟಮ್ ಯುಗದ ಬಗ್ಗೆ ಡಿಜಿಟಲ್ ಇಂಡಿಯಾ ತಂತ್ರಜ್ಞಾನದ ಬಗ್ಗೆ ಮಾಹಿತಿ ನೀಡಿದರು.

ಮೋಹನ್ ಕುಮಾರ್ ಸಿಯನ್ ಕ್ಷೇತ್ರ ಸಂಪನ್ಮೂಲ ವ್ಯಕ್ತಿಇವರು ಮಾತಡಿ ವಿದ್ಯಾರ್ಥಿಗಳು ದೃಶ್ಯಗಳನ್ನು ನೋಡಿ ಕಲಿಯಬೇಕು ವಿಜ್ಞಾನದ ಪರಿಕಲ್ಪನೆಯನ್ನು ಮೂಡಿಸುವುದು ಅಗತ್ಯ ಎಂದರು.


ವೇದಿಕೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಬಸವಲಿಂಗಪ್ಪ ಟಿ.ಬಿ, ಪ್ರೌಢ ಶಾಲಾ ಶಿಕ್ಷಣ ಸಂಯೋಜಕರಾದ ಶ್ರೀಮತಿ ಚೇತನಾಕ್ಷಿ ಮತ್ತು ಕ್ಷೇತ್ರ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ಮತ್ತು ತೀರ್ಪುಗಾರರಾಗಿ ಶರತ್ ಕುಮಾರ್ ನಿಡ್ಲೆ, ನಿರಂಜನ್ ಕೆಪಿಎಸ್ ಪುಂಜಾಲಕಟ್ಟೆ, ರಾಮಕೃಷ್ಣ ಭಟ್ ಸರಕಾರಿ ಪ್ರೌಢಶಾಲೆ ಬದನಾಜೆ, ಮಹೇಂದ್ರ ಪೂಜಾರಿ ಪುತ್ತಿಲ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಕೆ.ಸುರೇಶ್ ಸ್ವಾಗತಿಸಿದರು. ರವೀಶ ಕುಮಾರ್ ಧನ್ಯವಾದ ಸಮರ್ಪಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya
error: Content is protected !!