July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

ಚಾರ್ಮಾಡಿ: ಸ.ನಂ 177/2, 179/1ಎ1ಪಿ3. 178/* ವಿಸ್ತೀರ್ಣದಲ್ಲಿ ಒಟ್ಟು 3.92 ಜಾಗವಿದ್ದು, ಆ ಜಾಗದಲ್ಲಿ ಮೌಲಾನಾ ಆಜಾದ್ ಶಾಲೆ ಕಕ್ಕಿಂಜೆಗೆ ಜಮೀನನ್ನು ಮಂಜೂರುಗೊಳಿಸುವ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ನಮ್ಮ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಯಾವುದೇ ಸಂಸ್ಥೆಗಳಿಗೆ ಮಂಜೂರು ಮಾಡದೆ ದೇವಸ್ಥಾನದ ಜಾಗವನ್ನು ಯಥಾಸ್ಥಿತಿಯಲ್ಲಿ ಇಡಬೇಕಾಗಿ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ, ದೇವಸ್ಥಾನದ ಸ್ವಾಧೀನದಲ್ಲಿರುವ ಜಾಗದ ಸುತ್ತು ಗಡಿಗುರುತು ಮಾಡಿ ಆ ಜಾಗವನ್ನು ಭದ್ರತೆಗೊಳಿಸುವಂತೆ ಮನವಿಯಲ್ಲಿ ತಿಳಿಸಿದರು ಹಾಗೂ ಈ ಬಗ್ಗೆ ಯಾವುದೇ ಸಮಸ್ಯೆಯಾದರೆ ಇದರ ಬಗ್ಗೆ ಸೂಕ್ತ ಹೋರಾಟವನ್ನು ಕೈಗೊಳ್ಳುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ೀ ಸಂದರ್ಭದಲ್ಲಿ ವಿ.ಹಿಂ ಪರಿಷತ್ ಅಧ್ಯಕ್ಷ, ಸಂಯೋಜಕರು, ಕಾರ್ಯದರ್ಶಿ , ಸದಸ್ಯರು ಉಪಸ್ಥಿತರಿದ್ದರು.

Related posts

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ಮೇಲಂತಬೆಟ್ಟು : ಲಕ್ಷ್ಮೀಯಮ್ಮ ನಿಧನ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya
error: Content is protected !!