30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

ಚಾರ್ಮಾಡಿ: ಸ.ನಂ 177/2, 179/1ಎ1ಪಿ3. 178/* ವಿಸ್ತೀರ್ಣದಲ್ಲಿ ಒಟ್ಟು 3.92 ಜಾಗವಿದ್ದು, ಆ ಜಾಗದಲ್ಲಿ ಮೌಲಾನಾ ಆಜಾದ್ ಶಾಲೆ ಕಕ್ಕಿಂಜೆಗೆ ಜಮೀನನ್ನು ಮಂಜೂರುಗೊಳಿಸುವ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ನಮ್ಮ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಯಾವುದೇ ಸಂಸ್ಥೆಗಳಿಗೆ ಮಂಜೂರು ಮಾಡದೆ ದೇವಸ್ಥಾನದ ಜಾಗವನ್ನು ಯಥಾಸ್ಥಿತಿಯಲ್ಲಿ ಇಡಬೇಕಾಗಿ ಹಾಗೂ ದೇವಸ್ಥಾನಕ್ಕೆ ಸಂಬಂಧಪಟ್ಟ, ದೇವಸ್ಥಾನದ ಸ್ವಾಧೀನದಲ್ಲಿರುವ ಜಾಗದ ಸುತ್ತು ಗಡಿಗುರುತು ಮಾಡಿ ಆ ಜಾಗವನ್ನು ಭದ್ರತೆಗೊಳಿಸುವಂತೆ ಮನವಿಯಲ್ಲಿ ತಿಳಿಸಿದರು ಹಾಗೂ ಈ ಬಗ್ಗೆ ಯಾವುದೇ ಸಮಸ್ಯೆಯಾದರೆ ಇದರ ಬಗ್ಗೆ ಸೂಕ್ತ ಹೋರಾಟವನ್ನು ಕೈಗೊಳ್ಳುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ೀ ಸಂದರ್ಭದಲ್ಲಿ ವಿ.ಹಿಂ ಪರಿಷತ್ ಅಧ್ಯಕ್ಷ, ಸಂಯೋಜಕರು, ಕಾರ್ಯದರ್ಶಿ , ಸದಸ್ಯರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!