22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

ಬಜಿರೆ: ಪಿ.ಎಂ.ಶ್ರೀ ಸ.ಹಿ.ಪ್ರಾ. ಶಾಲೆ ಬಜಿರೆ ಇಲ್ಲಿಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಕಲ್ಪನೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಜಯಶ್ರೀ ಆಯ್ಕೆಯಾದರು. ಸದಸ್ಯರುಗಳಾಗಿ ಜಯಂತಿ, ಬೂಬ, ತುಂಗಮ್ಮ, ಭರತ್‌ರಾಜ್, ಶಶಾಂಕ್ ಜೈನ್, ಜಯಂತಿ, ಶೋಭಾ, ರಜನಿ, ಶಾರದಾ, ರೇಣುಕಾ, ಪ್ರಮೀಳಾ, ಡೀಕಯ್ಯ ಗೌಡ, ಕಾಶೀನಾಥ್ ಹೆಗ್ಡೆ, ಲೋಕೇಶ್ ಕೊರ್ಲೋಡಿ, ರಮೇಶ್ ಆಚಾರಿ, ಹರೀಶ್ ಆಯ್ಕೆಯಾದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಕಮಲಾಜಿ ಎಸ್. ಜೈನ್ ಹಾಗೂ ಸಹಶಿಕ್ಷಕ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya
error: Content is protected !!