23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

ಬಜಿರೆ: ಪಿ.ಎಂ.ಶ್ರೀ ಸ.ಹಿ.ಪ್ರಾ. ಶಾಲೆ ಬಜಿರೆ ಇಲ್ಲಿಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಕಲ್ಪನೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಜಯಶ್ರೀ ಆಯ್ಕೆಯಾದರು. ಸದಸ್ಯರುಗಳಾಗಿ ಜಯಂತಿ, ಬೂಬ, ತುಂಗಮ್ಮ, ಭರತ್‌ರಾಜ್, ಶಶಾಂಕ್ ಜೈನ್, ಜಯಂತಿ, ಶೋಭಾ, ರಜನಿ, ಶಾರದಾ, ರೇಣುಕಾ, ಪ್ರಮೀಳಾ, ಡೀಕಯ್ಯ ಗೌಡ, ಕಾಶೀನಾಥ್ ಹೆಗ್ಡೆ, ಲೋಕೇಶ್ ಕೊರ್ಲೋಡಿ, ರಮೇಶ್ ಆಚಾರಿ, ಹರೀಶ್ ಆಯ್ಕೆಯಾದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಕಮಲಾಜಿ ಎಸ್. ಜೈನ್ ಹಾಗೂ ಸಹಶಿಕ್ಷಕ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!