25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಮತ್ತು ಕಕ್ಕಿಂಜೆ ರೋಟರಿ ಸಮುದಾಯ ದಳಗಳ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ರೋಟರಿ ಕ್ಲಬ್ ಬೆಳ್ತಂಗಡಿಯ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (RCC) ಇದರ ಮುಂಡಾಜೆ ಘಟಕ ಮತ್ತು ಕಕ್ಕಿಂಜೆ ಘಟಕದ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ್ ನಲ್ಲಿ ಸೆ.06 ರಂದು ನಡೆಯಿತು.


ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ. ಪ್ರಕಾಶ ಪ್ರಭು ರವರ ಅಧ್ಯಕ್ಷತೆಯಲ್ಲಿ ಮುಂಡಾಜೆ ಆರ್ ಸಿ ಸಿಯ ಅಧ್ಯಕ್ಷರಾಗಿ ಪಿ ಸಿ ಸೆಬಾಸ್ಟಿಯನ್ , ಕಾರ್ಯದರ್ಶಿಯಾಗಿ ರಾಕೇಶ್, ಕೋಶಾಧಿಕಾರಿಯಾಗಿ ರಂಗನಾಥ ಹೆಬ್ಬಾರ್ ಆಯ್ಕೆಯಾದರು.


ಕಕ್ಕಿಂಜೆ ಆರ್ ಸಿ ಸಿಯ ಅಧ್ಯಕ್ಷರಾಗಿ ಶ್ರೀಮತಿ ಶಾರದ ಎ, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿಯಾಗಿ ಪ್ರಾನ್ಸಿಸ್ ವಿ ಪಿ ಆಯ್ಕೆ ಆದರು.


ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಬಿ ಓ ಡಿ ಸದಸ್ಯ ರೋ. ಪ್ರವೀಣ ಗೋರೆ, ಆ್ಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷೆ ಆ್ಯನ್ ಡಾ. ಅನಿತಾ ದಯಾಕರ್, ಆ್ಯನ್ ಗೀತಾ ಪ್ರಭು, ಮುಂಡಾಜೆಯ ವಿಘ್ನೇಶ ಪ್ರಭು, ಗುರುರಾಜ್ ಎಸ್, ಕಕ್ಕಿಂಜೆಯ ಶ್ರೀನಿವಾಸ್ ಕುಲಾಲ್, ಪ್ರಸಾದ್ ಕೆ ವೈ, ಓಬಯ್ಯ ಗೌಡ, ಶ್ರೀಮತಿ ಸವಿತಾ ಕುಲಾಲ್, ಶ್ರೀಮತಿ ಮೋಹಿನಿ ಭಾಗವಹಿಸಿದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!