23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

ಹೊಸಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ, ಹಾಗೂ ಗ್ರಾಮ ಪಂಚಾಯತ್ ಹೊಸಂಗಡಿ, ರೋಟರಿ ಕ್ಲಬ್ ಸಿದ್ದಕಟ್ಟೆ ಪಲ್ಗುಣಿ, ಸಾರ್ವಜನಿಕ ಹಿಂದು ರುದ್ರಭೂಮಿ ಸಮಿತಿ ಇವರ ಸಹ ಯೋಗದೊಂದಿಗೆ ಶೌರ್ಯ ವಿಪತ್ತು ಘಟಕ ದ ಶ್ರಮದಾನ ಮೂಲಕ ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಲಸು, ಮಾವಿನ ಹಣ್ಣಿನ ಗಿಡ, ರಾಂಬೊಟೋನ್ ಗಿಡ ನೇರಳೆ, ವಾಟರ್ ಆಪಲ್, ಹುಣಸೆ ಗಿಡ, ಪುನರಪುಲಿ ಗಿಡ ಹಾಗೂ ವಿವಿಧ ಹಣ್ಣಿನ ಗಿಡ ನಾಟಿ ಮಾಡಲಾಯಿತ್ತು,

ಕಾರ್ಯಕ್ರಮ ದಲ್ಲಿ ಹೊಸಂಗಡಿ ಪಂಚಾಯತ್ ಅಧ್ಯಕ್ಷರು ಜಗದೀಶ್ ಹೆಗ್ಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ,ಹಾಗೂ ಕಾರ್ಯದರ್ಶಿ ಕಾಂತಪ್ಪ, ರೋಟರಿ ಕ್ಲಬ್ ಅಧ್ಯಕ್ಷರು ದುರ್ಗಾದಾಸ ಶೆಟ್ಟಿ, ಸಾರ್ವಜನಿಕ ರುದ್ರಭೂಮಿ ಅಧ್ಯಕ್ಷರು ಹರೀಶ್, ವಲಯದ ಮೇಲ್ವಿಚಾರಕರು ಶ್ರೀಮತಿ ವೀಣಾ,ಗುಂಡೂರಿ ಒಕ್ಕೂಟದ ಅಧ್ಯಕ್ಷರು ಸದಾನಂದ ಪೂಜಾರಿ, ಹೊಸಂಗಡಿ ಒಕ್ಕೂಟದ ಅಧ್ಯಕ್ಷರು ರೋಹಿತ ಕುಮಾರ,ಹೊಕ್ಕಡಿಗೋಳಿ ಒಕ್ಕೂಟದ ಅಧ್ಯಕ್ಷರು ಹರೀಶ್ ಆಚಾರ್ಯ, ಊರಿನ ಗಣ್ಯರಾದ ಧರ್ನಪ್ಪ ಪೂಜಾರಿ ಹಾಗೂ ಗುಂಡೂರಿ,ಆರಂಬೋಡಿ ವಿಪತ್ತು ಘಟಕದ ಸ್ವಯಂಸೇವಕರು, ಮುರಾರ್ಜಿ ದೇಸಾಯಿ ಶಾಲಾ ವಿದ್ಯಾರ್ಥಿಗಳು ಹಾಗೂ ಸೇವಾಪ್ರತಿನಿಧಿ ಹರೀಶ್, ದಿನೇಶ, ಶ್ರೀ ಮತಿ ಪ್ರತಿಮಾ, ವಿಜಯಲಕ್ಷ್ಮಿ ಉಪಸಿತರಿದ್ದರು

Related posts

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya
error: Content is protected !!