22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

ಆರಂಬೋಡಿ : ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಮುಹಿಯುದ್ಧೀನ್ ಜುಮ್ಮಾ ಮಸೀದಿ ಹೊಕ್ಕಾಡಿಗೋಳಿ
ಬದ್ರಿಯಾ ಮದರಸ ಪುಲಾಬೆ ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಶನ್ ಅಂಗರಕರಿಯ ಸಿರಾಜುಲ್ ಹುದಾ ಯಂಗ್ ಮೆನ್ಸ್ ಹೊಕ್ಕಾಡಿಗೋಳಿ ಇದರ ಜಂಟಿ ಆಶ್ರಯದಲ್ಲಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ಜಾಥಾವು ಸೆ.07 ರಂದು ನಡೆಯಿತು.

ಹೊಕ್ಕಾಡಿ ಮಸೀದಿ ಗೌರವಾಧ್ಯಕ್ಷ ಇಕ್ಬಾಲ್ ಸ್ವಾಗತಿಸಿ, ಕೆಂದ್ರ ಮಸೀದಿ ಅಧ್ಯಕ್ಷ ನಝೀಮುದ್ಧೀನ್, ಹೊಕ್ಕಾಡಿ ಮಸೀದಿ ಅಧ್ಯಕ್ಷ ಶೆರೀಫ್ ಹಾಗೂ ಅಸ್ಯಯ್ಯೆದ್ ಅಕ್ರಮ್ ಅಲಿ ತಙಳ್ ಧ್ವಜಾರೋಹಣಗ್ಯೆದು ತಙಳ್ ಇವರು ದುವಾಗೈದರು. ಆರಂಬೋಡಿ ಗ್ರಾಮ ಪಂಚಾಯತ್ ಮಾರ್ಗವಾಗಿ ಕೂಡುರಸ್ತೆ ಪಿಲ್ಲಂಬು ಅಂಗರಕರಿಯ ಮಾರ್ಗವಾಗಿ ಹೋಗಿ ನಮ್ಮ ಜಾಥಾವು ಪುಲಾಬೆ ಮದರಸ ತಲುಪಿ ಸಮಾಪ್ತಿಗೊಂಡಿತು.

ವಿಶೇಷವಾಗಿ ಈ ಜಾಥಾಗೆ ಮೂರು ಮದರಸದ ವಿದ್ಯಾರ್ಥಿಗಳ ಆಕರ್ಷಣೀಯ ದಫ್ ಕಾರ್ಯಕ್ರಮವು ನಡೆಯಿತು.

Related posts

ಜೂ.4: ವಿದ್ಯುತ್ ನಿಲುಗಡೆ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya
error: Content is protected !!