26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

ಆರಂಬೋಡಿ : ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಮುಹಿಯುದ್ಧೀನ್ ಜುಮ್ಮಾ ಮಸೀದಿ ಹೊಕ್ಕಾಡಿಗೋಳಿ
ಬದ್ರಿಯಾ ಮದರಸ ಪುಲಾಬೆ ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಶನ್ ಅಂಗರಕರಿಯ ಸಿರಾಜುಲ್ ಹುದಾ ಯಂಗ್ ಮೆನ್ಸ್ ಹೊಕ್ಕಾಡಿಗೋಳಿ ಇದರ ಜಂಟಿ ಆಶ್ರಯದಲ್ಲಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ಜಾಥಾವು ಸೆ.07 ರಂದು ನಡೆಯಿತು.

ಹೊಕ್ಕಾಡಿ ಮಸೀದಿ ಗೌರವಾಧ್ಯಕ್ಷ ಇಕ್ಬಾಲ್ ಸ್ವಾಗತಿಸಿ, ಕೆಂದ್ರ ಮಸೀದಿ ಅಧ್ಯಕ್ಷ ನಝೀಮುದ್ಧೀನ್, ಹೊಕ್ಕಾಡಿ ಮಸೀದಿ ಅಧ್ಯಕ್ಷ ಶೆರೀಫ್ ಹಾಗೂ ಅಸ್ಯಯ್ಯೆದ್ ಅಕ್ರಮ್ ಅಲಿ ತಙಳ್ ಧ್ವಜಾರೋಹಣಗ್ಯೆದು ತಙಳ್ ಇವರು ದುವಾಗೈದರು. ಆರಂಬೋಡಿ ಗ್ರಾಮ ಪಂಚಾಯತ್ ಮಾರ್ಗವಾಗಿ ಕೂಡುರಸ್ತೆ ಪಿಲ್ಲಂಬು ಅಂಗರಕರಿಯ ಮಾರ್ಗವಾಗಿ ಹೋಗಿ ನಮ್ಮ ಜಾಥಾವು ಪುಲಾಬೆ ಮದರಸ ತಲುಪಿ ಸಮಾಪ್ತಿಗೊಂಡಿತು.

ವಿಶೇಷವಾಗಿ ಈ ಜಾಥಾಗೆ ಮೂರು ಮದರಸದ ವಿದ್ಯಾರ್ಥಿಗಳ ಆಕರ್ಷಣೀಯ ದಫ್ ಕಾರ್ಯಕ್ರಮವು ನಡೆಯಿತು.

Related posts

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya
error: Content is protected !!