September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

ಆರಂಬೋಡಿ : ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಮುಹಿಯುದ್ಧೀನ್ ಜುಮ್ಮಾ ಮಸೀದಿ ಹೊಕ್ಕಾಡಿಗೋಳಿ
ಬದ್ರಿಯಾ ಮದರಸ ಪುಲಾಬೆ ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಶನ್ ಅಂಗರಕರಿಯ ಸಿರಾಜುಲ್ ಹುದಾ ಯಂಗ್ ಮೆನ್ಸ್ ಹೊಕ್ಕಾಡಿಗೋಳಿ ಇದರ ಜಂಟಿ ಆಶ್ರಯದಲ್ಲಿ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ಜಾಥಾವು ಸೆ.07 ರಂದು ನಡೆಯಿತು.

ಹೊಕ್ಕಾಡಿ ಮಸೀದಿ ಗೌರವಾಧ್ಯಕ್ಷ ಇಕ್ಬಾಲ್ ಸ್ವಾಗತಿಸಿ, ಕೆಂದ್ರ ಮಸೀದಿ ಅಧ್ಯಕ್ಷ ನಝೀಮುದ್ಧೀನ್, ಹೊಕ್ಕಾಡಿ ಮಸೀದಿ ಅಧ್ಯಕ್ಷ ಶೆರೀಫ್ ಹಾಗೂ ಅಸ್ಯಯ್ಯೆದ್ ಅಕ್ರಮ್ ಅಲಿ ತಙಳ್ ಧ್ವಜಾರೋಹಣಗ್ಯೆದು ತಙಳ್ ಇವರು ದುವಾಗೈದರು. ಆರಂಬೋಡಿ ಗ್ರಾಮ ಪಂಚಾಯತ್ ಮಾರ್ಗವಾಗಿ ಕೂಡುರಸ್ತೆ ಪಿಲ್ಲಂಬು ಅಂಗರಕರಿಯ ಮಾರ್ಗವಾಗಿ ಹೋಗಿ ನಮ್ಮ ಜಾಥಾವು ಪುಲಾಬೆ ಮದರಸ ತಲುಪಿ ಸಮಾಪ್ತಿಗೊಂಡಿತು.

ವಿಶೇಷವಾಗಿ ಈ ಜಾಥಾಗೆ ಮೂರು ಮದರಸದ ವಿದ್ಯಾರ್ಥಿಗಳ ಆಕರ್ಷಣೀಯ ದಫ್ ಕಾರ್ಯಕ್ರಮವು ನಡೆಯಿತು.

Related posts

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷರಾಗಿ ರಾಜಶ್ರೀ ಡಿ. ರಾವ್, ಕಾರ್ಯದರ್ಶಿಯಾಗಿ ಅರ್ಪಣಾ ವಾಟ್ವೆ ಆಯ್ಕೆ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya
error: Content is protected !!