22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

ಉಜಿರೆ ವರ್ತಕರ ಸಂಘದ ಕ್ರಿಯಾಶೀಲ ಸದಸ್ಯೆ ಲೀಲಾವತಿಯವರು ಇತ್ತೀಚೆಗೆ ಒಂದು ಅಂಗಡಿಯನ್ನು ಪ್ರಾರಂಭಿಸಿದರು ಆದರೆ ಸೆ. 7ರಂದು ಅಂಗಡಿಗೆ ಕಳ್ಳರು ನುಗ್ಗಿ ಸುಮಾರು 3000 ರೂ ಬೆಲೆಯ ವಸ್ತುಗಳನ್ನು ಕಳವುಗೈದಿರುತ್ತಾರೆ. ವಿಷಯ ತಿಳಿದ ಉಜಿರೆ ವರ್ತಕರ ಸಂಘದವರು ಅವರ ಅಂಗಡಿಗೆ ಹೋಗಿ ಅವರಿಗೆ ರೂ. 3000 ಧನ ಸಹಾಯವನ್ನು ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯ, ಕಾರ್ಯದರ್ಶಿ ಅಬುಬಕ್ಕರ್, ನಿಕಟಪೂರ್ವ ಅಧ್ಯಕ್ಷ ಅರವಿಂದ್ ಕಾರಂತ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ವರ್ತಕ ಸಂಘದ ಉಪಾಧ್ಯಕ್ಷರುಗಳಾದ ಪ್ರವೀಣ್ ಹಳ್ಳಿಮನೆ, ಜಯಂತ್ ನಮನ್ ಬೇಕರಿ, ಪ್ರಶಾಂತ್ ಅಮೃತ್ ಟೆಕ್ಸ್ ಟೈಲ್ಸ್, ಸದಸ್ಯ ವಿಜಯ್ ಶ್ರೀರಾಂ ತರಕಾರಿ ಉಪಸ್ಥಿತರಿದ್ದರು.

Related posts

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya
error: Content is protected !!