22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

ಉಜಿರೆ ವರ್ತಕರ ಸಂಘದ ಕ್ರಿಯಾಶೀಲ ಸದಸ್ಯೆ ಲೀಲಾವತಿಯವರು ಇತ್ತೀಚೆಗೆ ಒಂದು ಅಂಗಡಿಯನ್ನು ಪ್ರಾರಂಭಿಸಿದರು ಆದರೆ ಸೆ. 7ರಂದು ಅಂಗಡಿಗೆ ಕಳ್ಳರು ನುಗ್ಗಿ ಸುಮಾರು 3000 ರೂ ಬೆಲೆಯ ವಸ್ತುಗಳನ್ನು ಕಳವುಗೈದಿರುತ್ತಾರೆ. ವಿಷಯ ತಿಳಿದ ಉಜಿರೆ ವರ್ತಕರ ಸಂಘದವರು ಅವರ ಅಂಗಡಿಗೆ ಹೋಗಿ ಅವರಿಗೆ ರೂ. 3000 ಧನ ಸಹಾಯವನ್ನು ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯ, ಕಾರ್ಯದರ್ಶಿ ಅಬುಬಕ್ಕರ್, ನಿಕಟಪೂರ್ವ ಅಧ್ಯಕ್ಷ ಅರವಿಂದ್ ಕಾರಂತ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ವರ್ತಕ ಸಂಘದ ಉಪಾಧ್ಯಕ್ಷರುಗಳಾದ ಪ್ರವೀಣ್ ಹಳ್ಳಿಮನೆ, ಜಯಂತ್ ನಮನ್ ಬೇಕರಿ, ಪ್ರಶಾಂತ್ ಅಮೃತ್ ಟೆಕ್ಸ್ ಟೈಲ್ಸ್, ಸದಸ್ಯ ವಿಜಯ್ ಶ್ರೀರಾಂ ತರಕಾರಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ : ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು

Suddi Udaya

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಜ.19-21: ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!